ನಾವು ರಾಜಕೀಯಕ್ಕೆ ಅಧಿಕಾರಿಗಳನ್ನು ಬಳಸಿಲ್ಲ: ರಾಜ್ಯದ ಪರಂಪರೆ ಪಾಲಿಸಿದ್ದೇವೆ: ಸಿಎಂ ಸ್ಪಷ್ಟನೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಜನರು ಖುಷಿಯಾಗಿರುವ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿಯವರು ನವರು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ವಿಧಾನಸೌಧದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ವಿರೋಧ ಪಕ್ಷದವರು ಹತಾಶರಾಗಿ ಹೀಗೆ ನಡೆದುಕೊಳ್ಳುತ್ತಿದ್ದಾರೆ. ಕ್ಷುಲ್ಲಕ ವಿಚಾರಕ್ಕಾಗಿ ಜನರ ವಿಚಾರವನ್ನು ಬಲಿಕೊಟ್ಟು ಬಾವಿಗಿಳಿದು ಧರಣಿ ಮಾಡಲು ಹೊರಟಿದ್ದಾರೆ. … Continue reading *ಕಾಗದವನ್ನು ಹರಿದು ಉಪಸಭಾಧ್ಯಕ್ಷರ ಮುಖಕ್ಕೆ ಎಸೆದು, ಗೂಂಡಾಗಳ ರೀತಿ ವರ್ತಿಸುವುದು ಅನಾಗರಿಕ ಸಂಸ್ಕೃತಿಯಲ್ಲವೇ? ಸಿಎಂ ಕೆಂಡಾಮಂಡಲ*
Copy and paste this URL into your WordPress site to embed
Copy and paste this code into your site to embed