*ಕೊಡಗು ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ*

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ Home add -Advt ಪ್ರಗತಿವಾಹಿನಿ ಸುದ್ದಿ: ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು ಹಾಗೂ ದಮನಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ … Continue reading *ಕೊಡಗು ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ*