*ಬಿಜೆಪಿ ಪ್ರಣಾಳಿಕೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ … Continue reading *ಬಿಜೆಪಿ ಪ್ರಣಾಳಿಕೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ*