*ಸಿ.ಟಿ.ರವಿ ಪದ ಬಳಕೆ ಕ್ರಿಮಿನಲ್ ಅಫೆನ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ*
ಕಾನೂನು ಪ್ರಕಾರ ಕ್ರಮ ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿ.ಟಿ.ರವಿ ಅಂತಹ ಪದ ಬಳಕೆ ಮಾಡಿದ್ದು ಕ್ರಿಮಿನಲ್ ಅಫೆನ್ಸ್. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪೊಲೀಸರಿಗೂ ದೂರು ನೀಡಲು ಮುಂದಾಗಿದ್ದಾರೆ. ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ನೋಡಬೇಕು. ವಿಧಾನಪರಿಷತ್ … Continue reading *ಸಿ.ಟಿ.ರವಿ ಪದ ಬಳಕೆ ಕ್ರಿಮಿನಲ್ ಅಫೆನ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ*
Copy and paste this URL into your WordPress site to embed
Copy and paste this code into your site to embed