*ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆಯಾ? ಬಿಜೆಪಿಯವರು ದಾಖಲೆಯಿಟ್ಟು ಮಾತನಾಡಲಿ ಎಂದ ಸಿಎಂ*
ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆಯಾ? ಅವರ ಹೆಸರಿಲ್ಲ, ಪ್ರಕರಣದಲ್ಲಿ ಅವರ ಪಾತ್ರವೂ ಇಲ್ಲ. ಹೀಗಿರುವಾಗ … Continue reading *ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆಯಾ? ಬಿಜೆಪಿಯವರು ದಾಖಲೆಯಿಟ್ಟು ಮಾತನಾಡಲಿ ಎಂದ ಸಿಎಂ*
Copy and paste this URL into your WordPress site to embed
Copy and paste this code into your site to embed