*ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು; ಮರೆತುಹೋಯ್ತಾ? ಸಿ.ಎಂ.ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. Home add -Advt ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿಸಿರುವ ಹಿನ್ನೆಲೆಯಲ್ಲಿ ಕಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿರುವ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ಮೋದಿಯವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ … Continue reading *ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು; ಮರೆತುಹೋಯ್ತಾ? ಸಿ.ಎಂ.ಪ್ರಶ್ನೆ*