*ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಈಶ್ವರಪ್ಪಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಹೇಳಿಕೆಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮುಖ್ಯಮಂತ್ರಿಗಳು ಮಾತನಾಡಿದರು. ಈಶ್ವರಪ್ಪನವರಿಗೆ ಕಡಿ, ಬಡಿ, ಕತ್ತರಿಸು, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ. ನನಗೆ … Continue reading *ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಈಶ್ವರಪ್ಪಗೆ ಸಿಎಂ ತಿರುಗೇಟು*