*ಸಂಸದ ಅನಂತ ಕುಮಾರ್ ಹೆಗಡೆ ಭಾಷೆ ಅವರ ಘನತೆಗೆ ಕುಂದು ತರುತ್ತೆ ಹೊರತು ನನಗೇನೂ ಆಗಲ್ಲ; ಸಿಎಂ ಸಿದ್ದರಾಮಯ್ಯ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ರಾಜಕೀಯ ಉದ್ದೇಶದಿಂದ ಸಂಸದ ಅನಂತಕುಮಾರ್ ಹೆಗಡೆಯವರು ರಾಜ್ಯದ ಮುಖ್ಯಮಂತ್ರಿಗಳಿಗೆ ಅಶ್ಲೀಲ ಪದಗಳನ್ನು ಬಳಸಿದ್ದರೆ, ಆ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ ಹೊರತು ನನಗೇನೂ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕುಮಟಾದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತ್ ಕುಮಾರ್ ಹೆಗಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಜನವರಿ 22ರಂದು ರಾಮ ಮಂದಿರ ಉದ್ಘಾಟನೆಗೆ ಹೋಗಲ್ಲ, ಆನಂತರ ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಟೀಕಿಸಿರುವ ಅನಂತ್ … Continue reading *ಸಂಸದ ಅನಂತ ಕುಮಾರ್ ಹೆಗಡೆ ಭಾಷೆ ಅವರ ಘನತೆಗೆ ಕುಂದು ತರುತ್ತೆ ಹೊರತು ನನಗೇನೂ ಆಗಲ್ಲ; ಸಿಎಂ ಸಿದ್ದರಾಮಯ್ಯ ತಿರುಗೇಟು*