*ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ದೊಡ್ಡ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ಹೊಸ ಹೊಸ ಸುಳ್ಳುಗಳಿಗೆ ತಿರುಗೇಟು ನೀಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದರು.Home add -Advt ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ ಹಣ ತಂದು ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಪ್ರಧಾನಿಯವರ ಸುಳ್ಳಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ … Continue reading *ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed