*ಊದುವುದನ್ನು ಕೊಟ್ಟು ಬಾರಿಸುವುದನ್ನು ತಂದಂತಿದೆ: ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಪ್ರಲ್ಹಾದ್ ಜೋಶಿಯನ್ನು ಶಿಕ್ಷಣ ಸಚಿವರನ್ನಾಗಿ ಮಾಡಿರುವುದು ಸರಿಯಲ್ಲ: ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ಪ್ರಧಾನಿ ಮೋದಿಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಲ್ಹಾದ್ ಜೋಶಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಿರ್ಗಮಿತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗಿಂತ ಪ್ರಹ್ಲಾದ್ ಜೋಷಿ ಅವರು ಯಾವುದೇ ರೀತಿ ಭಿನ್ನರಲ್ಲ, ಇವರಿಬ್ಬರೂ ಸೈದ್ಧಾಂತಿಕವಾಗಿ ಅವಳಿ-ಜವಳಿಗಳು. ಇಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಪಕ್ಷಕ್ಕೆ ಬಂದವರು. ಮಹಿಳೆಯರು, … Continue reading *ಊದುವುದನ್ನು ಕೊಟ್ಟು ಬಾರಿಸುವುದನ್ನು ತಂದಂತಿದೆ: ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಪ್ರಲ್ಹಾದ್ ಜೋಶಿಯನ್ನು ಶಿಕ್ಷಣ ಸಚಿವರನ್ನಾಗಿ ಮಾಡಿರುವುದು ಸರಿಯಲ್ಲ: ಸಿದ್ದರಾಮಯ್ಯ ವಾಗ್ದಾಳಿ*