*ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನುಡಿದಂತೆ ನಡೆಯುವುದು ನಮ್ಮ ಬದ್ಧತೆ: ಸಿಎಂ*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ತಿನಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದರು. ವಂದನಾನಿರ್ಣಯದ ಮೇಲೆ ಸುಮಾರು ವಿರೋಧಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ.Home add -Advt ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಸತ್ಯವನ್ನು ಮರೆಮಾಚಿ ಟೀಕೆ ಮಾಡಬಾರದು. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ ಎಂದರು. ವಾಸ್ತವಾಂಶಗಳ ಮೇಲೆ ಬೆಳಕು … Continue reading *ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನುಡಿದಂತೆ ನಡೆಯುವುದು ನಮ್ಮ ಬದ್ಧತೆ: ಸಿಎಂ*
Copy and paste this URL into your WordPress site to embed
Copy and paste this code into your site to embed