Latest

*ಕಾರ್ಯಕರ್ತರಿಗೆ ವಿಶೇಷ ಮನವಿ ಮಾಡಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಧಾನಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜಕೀಯ ನಾಯಕರು, ಕಾರ್ಯಕರ್ತರು, ರಾಜ್ಯದ ಜನತೆ ಕಾಯುತ್ತಿದ್ದಾರೆ. ಈ ವೇಳೆ ಮಾಜಿ ಸಿಎಂ , ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ವಿಶೇಷ ಮನವಿ ಮಾಡಿದ್ದಾರೆ.

ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ ಎಂದು ಹೇಳಿದ್ದಾರೆ.

Related Articles

ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದಗಳು ಹಾಗೂ ಶುಭಾಷಯಗಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

https://pragati.taskdun.com/cm-basavaraj-bommaireactionelection-result/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button