*ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ … Continue reading *ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ*