*ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ: ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ*
ಸಿಎಂ ಸಿದ್ದರಾಮಯ್ಯ ಭರವಸೆ ಪ್ರಗತಿವಾಹಿನಿ ಸುದ್ದಿ: ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.Home add -Advt ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು … Continue reading *ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ: ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ*
Copy and paste this URL into your WordPress site to embed
Copy and paste this code into your site to embed