*ಆರೋಗ್ಯ ಸೂಚ್ಯಂಕ, ಶಿಕ್ಷಣದಲ್ಲಿ ಕುಸಿತ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*

ಪ್ರಗತಿವಾಹಿನಿ ಸುದ್ದಿ; ಉಡುಪಿ: 2015 ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18 ನೇ ಸ್ಥಾನದಲ್ಲಿರುವುದಕ್ಕೆ, ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುಕ್ಕೆ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಡುಪಿ ಸುಶಿಕ್ಷಿತರ ಜಿಲ್ಲೆ. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ನಿಮ್ಮ ಹೊಣೆಗಾರಿಕೆ ಇಲ್ಲವಾ ಎಂದು ಡಿಹೆಚ್ಒ ಅವರನ್ನು … Continue reading *ಆರೋಗ್ಯ ಸೂಚ್ಯಂಕ, ಶಿಕ್ಷಣದಲ್ಲಿ ಕುಸಿತ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*