Kannada NewsKarnataka NewsLatestPolitics

*ಈ ತರಹದ ಬಜೆಟ್ ಉತ್ತರ ಇದೇ ಮೊದಲು; ವಿಪಕ್ಷ ನಾಯಕನೂ ಇಲ್ಲ; ಪ್ರತಿಪಕ್ಷದವರ ಆಸನದಲ್ಲಿ ಒಬ್ಬನೇ ಒಬ್ಬ ಸದಸ್ಯನೂ ಇಲ್ಲ…ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾನು 14 ಬಜೆಟ್ ಮಂಡಿಸಿದ್ದೇನೆ. ಇದೇ ಮೊದಲ ಬಾರಿಗೆ ವಿಪಕ್ಷದವರು ಒಬ್ಬರೂ ಇಲ್ಲದ ಸಮಯದಲ್ಲಿ ಉತ್ತರ ಕೊಡುತ್ತಿದ್ದೇನೆ ಎಂದು ಹೇಳಿದರು.

ಸದನದಲ್ಲಿ ವಿಪಕ್ಷದವರ ಆಸನವೇ ಖಾಲಿ ಖಾಲಿಯಾಗಿದೆ. ಈ ತರಹದ ಬಜೆಟ್ ಉತ್ತರ ಇದೇ ಮೊದಲು, ರಾಷ್ಟ್ರೀಯ ಪಕ್ಷ ಬಿಜೆಪಿಗೆ ಒಬ್ಬ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಲ್ಳಲು ಆಗಿಲ್ಲ. ಅಂದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು.

Home add -Advt

ಬಿಜೆಪಿಯವರಿಗೆ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.

Related Articles

Back to top button