*ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ , ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಗಾಳಿ ಇಲ್ಲದೆ ಕೆಟ್ಟು ನಿಂತಿರುವ ಬಸ್ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ನೀಡಿದ್ದ ಹೇಳಿಕೆಗೆ ಇಂದು ವಿಧಾನಸಭೆಯಲ್ಲಿ ಉತ್ತರ ನೀಡಿ ತಿರುಗೇಟು ನೀಡಿದರು.Home add -Advt ನಮ್ಮ ಸರ್ಕಾರದ … Continue reading *ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed