*ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ*

ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು … Continue reading *ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ*