ಪ್ರಗತಿವಾಹಿನಿ ಸುದ್ದಿ: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. KPCC ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದರು. ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ … Continue reading *ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed