*ಗಣಿ ಗುತ್ತಿಗೆ ನವೀಕರಣ : ಗೊಂದಲ ಸೃಷ್ಟಿಸುವ ಯತ್ನ*
ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ – ಸಿಎಂ Home add -Advt ಪ್ರಗತಿವಾಹಿನಿ ಸುದ್ದಿ: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ … Continue reading *ಗಣಿ ಗುತ್ತಿಗೆ ನವೀಕರಣ : ಗೊಂದಲ ಸೃಷ್ಟಿಸುವ ಯತ್ನ*
Copy and paste this URL into your WordPress site to embed
Copy and paste this code into your site to embed