*ರೇಷ್ಮೆ ಇಲಾಖೆ-ಕೃಷಿ ಇಲಾಖೆ ವಿಲೀನಕ್ಕೂ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ಸಂಬಂಧವಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಹತ್ತು ವರ್ಷಗಳ ಹಿಂದೆಯೇ ನಡೆದಿದೆ. ಗ್ಯಾರಂಟಿ ಯೋಜನೆಗಳಿಗೂ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.Home add -Advt ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಎಲ್ಲ ಸರ್ಕಾರಗಳಲ್ಲಿ ಕೆಲ ಇಲಾಖೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ನಡೆದಿದೆ ಎಂದರು. ಕಾಂತರಾಜು ವರದಿ ಸ್ವೀಕರಿಸಿದರೆ ಕಾಂಗ್ರೆಸ್ ಸರ್ಕಾರಕ್ಕೆ … Continue reading *ರೇಷ್ಮೆ ಇಲಾಖೆ-ಕೃಷಿ ಇಲಾಖೆ ವಿಲೀನಕ್ಕೂ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ಸಂಬಂಧವಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed