*ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರ್ಬಳಕೆ ಆರೋಪ: ರಾಜ್ಯ ಚುನಾವಣಾ ಆಯುಕ್ತರಿಗೆ ಎನ್‌ಡಿಎ ನಿಯೋಗದಿಂದ ಸೋಮವಾರ ದೂರು*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕರ್ನಾಟಕದಲ್ಲಿ ನಡೆಯುತ್ತಿರುವ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಎನ್‌ಡಿಎ ಮೈತ್ರಿಕೂಟ, ಈ ಸಂಬಂಧ ರಾಜ್ಯ ಚುನಾವಣಾ ಆಯುಕ್ತರಿಗೆ ಸೋಮವಾರ ದೂರು ಸಲ್ಲಿಸಲಿದೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕೆ.ಆರ್. ವೃತ್ತದ ಸಮೀಪದಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಎನ್‌ಡಿಎ ನಿಯೋಗ ಭೇಟಿ ನೀಡಿ ದೂರು ಸಲ್ಲಿಸಲಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಸರ್ಕಾರದ ಹಸ್ತಕ್ಷೇಪದ ಕುರಿತು ಆಯುಕ್ತರ … Continue reading *ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರ್ಬಳಕೆ ಆರೋಪ: ರಾಜ್ಯ ಚುನಾವಣಾ ಆಯುಕ್ತರಿಗೆ ಎನ್‌ಡಿಎ ನಿಯೋಗದಿಂದ ಸೋಮವಾರ ದೂರು*