*ಶಿರಸಿ: ಡಾ.ಎಲ್.ಎಚ್.ಪೈ ಮೆಮೋರಿಯಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ: ಕ್ರೀಡೆ ಯಾರ ಸ್ವತ್ತಲ್ಲ. ಅವರವರ ಆಸಕ್ತಿಯಂತೆ ವಿವಿಧ ಕ್ರೀಡೆಯಲ್ಲಿ ಮಾರ್ಗದರ್ಶನ ಸಿಕ್ಕಲ್ಲಿ ರಾಷ್ಟ್ರದ ಪ್ರತಿಭೆ ಆಗಲಿದ್ದಾರೆ. ಆ ನಿಟ್ಟಿನಲ್ಲಿ ಡಾ. ಎಲ್.ಎಚ್.ಪೈ ಅವರ ಸ್ಮರಣೆಯಲ್ಲಿ ಕ್ರೀಡಾಕೂಟ ನಡೆಸುವದು ಉಳಿದವರಿಗೂ ಮಾದರಿ ಎಂದು ಶಾಸಕ ಭೀಮಣ್ಣ ನಾಯ್ಕ ಬಣ್ಣಿಸಿದರು.ಐದು ದಿನಗಳ ಕಾಲ ನಗರದಲ್ಲಿ ಹಮ್ಮಿಕೊಂಡಿರುವ ಡಾ.ಎಲ್.ಎಚ್.ಪೈ ಮೆಮೋರಿಯಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.Home add -Advt ಮಕ್ಕಳಿಗೂ ಕ್ರೀಡೆಯ ಆಸಕ್ತಿ ಬೆಳೆಸಿ, ರಾಜ್ಯ, ರಾಷ್ಟ್ರ ಮಟ್ಟದ ಪ್ರತಿಭೆಗಳನ್ನಾಗಿ ಬೆಳೆಸಬೇಕು ಎಂಬುದು ಪೈ ಡಾಕ್ಟರ್ … Continue reading *ಶಿರಸಿ: ಡಾ.ಎಲ್.ಎಚ್.ಪೈ ಮೆಮೋರಿಯಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನೆ*
Copy and paste this URL into your WordPress site to embed
Copy and paste this code into your site to embed