*ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಬಂದ್‌*

ಪ್ರಗತಿವಾಹಿನಿ ಸುದ್ದಿ: ಶಿಫಾರಸು ಆಧಾರಿತ ವರ್ಗಾವಣೆಗಳನ್ನು ತೆಗೆದುಹಾಕಲಾಗುವುದು. ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದರು.Home add -Advt ವಿಕಾಸಸೌಧದಲ್ಲಿ ಗುರುವಾರ ಸಂಜೆ ನಡೆದ ಇಲಾಖಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ, ಸಚಿವರು, ಹೊಸ ವ್ಯವಸ್ಥೆಗೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಅವರಿಗೆ … Continue reading *ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಬಂದ್‌*