*ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯಿಂದ ದೂರು: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪವಿತ್ರಾ ಎಂಬ ಮಹಿಳೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.Home add -Advt ಪ್ರೊ.ಮೈಲಾರಪ್ಪ ವಿರುದ್ಧ ನೀಡಿರುವ ಕೇಸ್ ವಾಪಾಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟಿರುವ ದೂರಿನ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. *BREAKING: … Continue reading *ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯಿಂದ ದೂರು: FIR ದಾಖಲು*