*ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ*
ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ ನಂತರ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಅವರು ಸಾರ್ವಜನಿಕವಾಗಿ ಕ್ಷಮೆ ಕೋರಿದ್ದಾರೆ. ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಬೆಂಗಳೂರು ಸೈಬರ್ ಠಾಣೆಯಲ್ಲಿ ವಿಚಾರಣೆ ಬಳಿಕ, “ಶಾಲಿನಿ ರಜನೀಶ್ ಅವರ ಕುರಿತು ವಿನೋದ್ ಎಂಬಾತ ತಪ್ಪು ಮಾಹಿತಿ ನೀಡಿದ್ದಾನೆ ಎಂಬುದು ತಿಳಿದುಬಂದಿದೆ. ನನ್ನಿಂದಾದ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ” ಎಂದು ತಿಳಿಸಿದ್ದಾರೆ. Home add … Continue reading *ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ*
Copy and paste this URL into your WordPress site to embed
Copy and paste this code into your site to embed