*ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ*

* *ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿದ ಸಚಿವರು*   ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್‌ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. Home add -Advt ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚೈಲ್ಡ್ ಫಂಡ್ … Continue reading *ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ*