*ದೇಶ ಕಾಯುವ ಸೈನಿಕರು ಪ್ರತಿಯೊಬ್ಬರಿಗೂ ಸ್ಫೂರ್ತಿ- ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್*

ಮೊಹರೆಯಲ್ಲಿ ಮಾಜಿ ಸೈನಿಕರಿಂದ ಸನ್ಮಾನ ಪ್ರಗತಿವಾಹಿನಿ ಸುದ್ದಿ: ದೇಶಕ್ಕಾಗಿ ತನ್ನ ಕುಟುಂಬವನ್ನೇ ತೊರೆದು ಜನರ ಹಿತ ಕಾಪಾಡುವ ಸೈನಿಕರು ಪ್ರತಿಯೊಬ್ಬರಿಗೂ ಸದಾ ಸ್ಫೂರ್ತಿ ಆಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಹೇಳಿದ್ದಾರೆ. ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೊಹರೆ ಗ್ರಾಮದಲ್ಲಿ ಇಂದು ಮಾಜಿ ಸೈನಿಕರ ಕಲ್ಯಾಣ ಸಂಘವು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೇಶದ ಗಡಿ, ಯುದ್ಧ … Continue reading *ದೇಶ ಕಾಯುವ ಸೈನಿಕರು ಪ್ರತಿಯೊಬ್ಬರಿಗೂ ಸ್ಫೂರ್ತಿ- ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್*