*ಅಪ್ಪ-ಅಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಮಗ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆತ್ತ ತಂದೆ-ತಾಯಿಯನ್ನೇ ಮಗನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘೋರ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಭಾಸ್ಕರ್ ಹಾಗೂ ಶಾಂತಾ ದಂಪತಿ ಕೊಲೆಯಾದವರು. ಶರತ್ ತಂದೆ-ತಾಯಿಯನ್ನೇ ಕೊಲೆಗೈದ ಮಗ. ಮಾರಕಾಸ್ತ್ರಗಳಿಂದ ಹೊಡೆದು ತಂದೆ-ತಾಯಿ ಇಬ್ಬರನ್ನು ಶರತ್ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಶಾಂತಾ ಇತ್ತೀಚೆಗೆ ಕೇಂದ್ರ ಸರ್ಕಾರದ ನೌಕರಿಯಿಂದ ನಿವೃತ್ತಿಯಾಗಿದ್ದರು. ಪತಿ ಭಾಸ್ಕರ್ ಖಾಸಗಿ ಕ್ಯಾಂಟೀನ್ ನಲ್ಲಿ ಕ್ಯಾಶಿಯರ್ ಆಗಿದ್ದರು. ಪತಿ-ಪತ್ನಿ ಇಬ್ಬರೂ ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಓರ್ವ ಮಗ ಕೆಲಸಕ್ಕೆ ಹೋಗುತ್ತಿದ್ದ. … Continue reading *ಅಪ್ಪ-ಅಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಮಗ*