*ಸೌಜನ್ಯ ತಾಯಿ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.Home add -Advt ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅ.27ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ಮಹೇಶ್ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ … Continue reading *ಸೌಜನ್ಯ ತಾಯಿ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed