*ಸರ್ವರಿಗೂ ಶ್ರೇಯಸ್ಸನ್ನು ಬಯಸುವ ಪಕ್ಷ ಕಾಂಗ್ರೆಸ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಸರ್ವರಿಗೂ ಶ್ರೇಯಸ್ಸನ್ನು ಬಯಸುವ ಪಕ್ಷ ಕಾಂಗ್ರೆಸ್‌ ಆಗಿದ್ದು, ಇನ್ನಷ್ಟು ಪ್ರಭುದ್ಧ ನಾಯಕರನ್ನು ತಯಾರಿಸುವ ಕಾರ್ಖಾನೆಯಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ.Home add -Advt ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಸಭಾಂಗಣದಲ್ಲಿ ನಡೆದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ನೂತನ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಸಚಿವರು, … Continue reading *ಸರ್ವರಿಗೂ ಶ್ರೇಯಸ್ಸನ್ನು ಬಯಸುವ ಪಕ್ಷ ಕಾಂಗ್ರೆಸ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*