*ವಿಶೇಷ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ಹಲವು ವಿಷಯಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್, ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲ ಎದುರಾಗಿದೆ.ಈ ವರ್ಷ 150 ವರ್ಷಗಳಲ್ಲೇ ಕಂಡಿರಿಯದ ಬರಗಾಲವಿದೆ. ಸೂಪರ್ ಎಲ್ ನಿನೋ ಪರಿಣಾಮ ಈ ಸ್ಥಿತಿ ಇದ್ದು, ಇದರ ನೇರ ಪರಿಣಾಮ … Continue reading *ವಿಶೇಷ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed