Kannada NewsKarnataka NewsLatest

ಸವದತ್ತಿ ಯಲ್ಲಮ್ಮನಿಗೆ ವಿಶೇಷ ಪೂಜೆ

 

 ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಸವದತ್ತಿಯಲ್ಲಿ ಬುಧವಾರ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Home add -Advt

ಶಾಸಕ ಆನಂದ ಮಾಮನಿ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಉಪಸ್ಥಿತಿಯಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ನಂತರ ಸಿಹಿ ಹಂಚಿ ಸಂಭ್ರಮಿಸಲಾಯಿತು.

Related Articles

Back to top button