​*ನಾದಮಯ ಸಂಜೆ – ʼಗಾನ ಕುಸುಮʼ* *ಸಂಗೀತದ ಮುಂದೆ ಮಾತಿಗೆ ಸ್ಥಾನವಿಲ್ಲ : ಡಾ.ರಾಮಕೃಷ್ಣ ಮರಾಠೆ*

​  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತನ್ನದೇ ಲೋಕಕ್ಕೆ ಎಲ್ಲರನ್ನೂ ಒಯ್ಯುವ ಶಕ್ತಿಯನ್ನು ಸಂಗೀತ ಹೊಂದಿದೆ.  ಸಂಗೀತದ ವೇದಿಕೆಯಲ್ಲಿ ಮಾತಿಗೆ ಸ್ಥಾನವಿಲ್ಲ ಎಂದು ಹಿರಿಯ ಸಾಹಿತಿ, ರಂಗಕರ್ಮಿ ಡಾ.ರಾಮಕೃಷ್ಣ ಮರಾಠೆ ಹೇಳಿದ್ದಾರೆ. ಬೆಳಗಾವಿಯ ರಾಣಿ ಚನ್ನಮ್ಮ ನಗರದ ಆರ್ಕಿಡ್ಸ್ ಆಪಾರ್ಟ್ ಮೆಂಟ್ ನಲ್ಲಿ ಶನಿವಾರ ಸಂಜೆ ಸ್ಪಂದನ ಮೆಲೋಡಿಸ್ ಆಯೋಜಿಸಿದ್ದ ಗಾನ ಕುಸುಮ – ನಾದಮಯ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಗೀತದ ಕುರಿತು ದ.ರಾ.ಬೇಂದ್ರೆಯವರ ಕವನದ ಸಾಲುಗಳನ್ನು ಉಲ್ಲೇಖಿಸಿ ಮಾತನಾಡಿದ ಮರಾಠೆ, ಸಂಗೀತಕ್ಕಿರುವ ಅದ್ಭುತ … Continue reading ​*ನಾದಮಯ ಸಂಜೆ – ʼಗಾನ ಕುಸುಮʼ* *ಸಂಗೀತದ ಮುಂದೆ ಮಾತಿಗೆ ಸ್ಥಾನವಿಲ್ಲ : ಡಾ.ರಾಮಕೃಷ್ಣ ಮರಾಠೆ*