*ಬೆನ್ನುಹುರಿ ಶಸ್ತ್ರಚಿಕಿತ್ಸೆ ವೈದ್ಯರ ಭೇಟಿ; ಸದಪಯೋಗ ಪಡೆದುಕೊಳ್ಳುವಂತೆ ಮನವಿ*

ಪ್ರಗತಿವಾಹಿನಿ ಸುದ್ದಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಬೆನ್ನುಹುರಿ ತಪಾಸಣೆಯನ್ನು ಶನಿವಾರ ದಿ. 11 ಮೇ 2024 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುಣೆಯ ಬೆನ್ನುಹುರಿ ಶಸ್ತ್ರಚಿಕಿತ್ಸಕರಾದ ಡಾ. ಸಂಜಯ ಪಾಟೀಲ ಅವರು ಆಗಮಿಸಲಿದ್ದು, ಬೆನ್ನುಹುರಿ ತೊಂದರೆಯಿಂದ ಬಳಲುತ್ತಿರುವವರನ್ನು ತಪಾಸಿಸಿ ಸೂಕ್ತ ಸಲಹೆ ಮತ್ತು ಶಸ್ತ್ರಚಿಕಿತ್ಸೆ ಕುರಿತು ಪರಿಹಾರ ತಿಳಿಸಲಿದ್ದಾರೆ. ಈ ಭೇಟಿಯ ಸದಪಯೋಗವನ್ನು ಪಡೆದುಕೊಳ್ಳುವಂತೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಕೋರಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕೆಎಲ್‌ಇ … Continue reading *ಬೆನ್ನುಹುರಿ ಶಸ್ತ್ರಚಿಕಿತ್ಸೆ ವೈದ್ಯರ ಭೇಟಿ; ಸದಪಯೋಗ ಪಡೆದುಕೊಳ್ಳುವಂತೆ ಮನವಿ*