*ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಉತ್ಸವ: ಗಣ್ಯರಿಂದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಾತಿರಹಿತ, ವರ್ಣರಹಿತ ಹಾಗೂ ಮೇಲು-ಕೀಳೆಂಬುದನ್ನು ಕಿತ್ತೆಸೆದು ಸಮ ಸಮಾಜವನ್ನು ಕಟ್ಟಿದ ಮಹಾನ್ ಪುರುಷ ಬಸವಣ್ಣನವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.30) ನಗರದ ಗೋವಾವೇಸ್ ನಲ್ಲಿರುವ ಶ್ರೀ ಬಸವೇಶ್ವರ ಉದ್ಯಾನವನದಲ್ಲಿ ನಡೆದ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ ಉತ್ಸವ … Continue reading *ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಉತ್ಸವ: ಗಣ್ಯರಿಂದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ*
Copy and paste this URL into your WordPress site to embed
Copy and paste this code into your site to embed