*ಕ್ಯಾಸಿನೋ ನಿರ್ದೇಶಕ ಶ್ರೀನಿವಾಸ್ ನಾಯಕ್ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಗೋವಾದ ಕ್ಯಾಸಿನೋ ನಿರ್ದೇಶಕ ಶ್ರೀನಿವಾಸ್ ನಾಯಕ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಗೋವಾದ ಕ್ಯಾಸಿನ ಪ್ರೈಡ್, ಮೆಜೆಸ್ಟಿಕ್ ನ ನಿರ್ದೇಶಕರಾಗಿರುವ ಶ್ರೀನಿವಾಸ್ ನಾಯಕ್ ಅವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನವರು. ಅವರ ಗೋವಾದ ಪಣಜಿ ಬಳಿಯ ಪರ್ವಲಿಯಲ್ಲಿರುವ ಮೆಜೆಸ್ಟಿಕ್ ಹೋಟೆಲ್ ಬಳಿ ಅವರ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.Home add -Advt ಶ್ರೀನಿವಾಸ್ ನಾಯಕ್ ಅವರಿಗಾಗಿಯೇ ಕಾದು ಕುಳಿತಿದ್ದ ಇಬ್ಬರು ದಾಳಿಕೋರರು, ಶ್ರೀನಿವಾಸ್ ನಾಯಕ್ ಹೋಟೆಲ್ ನಿಂದ ಹೊರಬರುತ್ತಿದ್ದಂತೆಯೇ … Continue reading *ಕ್ಯಾಸಿನೋ ನಿರ್ದೇಶಕ ಶ್ರೀನಿವಾಸ್ ನಾಯಕ್ ಮೇಲೆ ಗುಂಡಿನ ದಾಳಿ*