*SSLC ಮಕ್ಕಳ ಕಿಸೆಗೂ ಕೈ ಹಾಕಿದ ಸರ್ಕಾರ; ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ ವಿದ್ಯಾರ್ಥಿಗಳಿಂದಲೇ ವಸೂಲಿಗೆ ಆದೇಶ*

HDK ಆಕ್ರೋಶ ಪ್ರಗತಿವಾಹಿನಿ ಸುದ್ದಿ: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರವನ್ನು ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು; ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ. ಅಲ್ಲದೆ, ಸರಕಾರದ ಆದೇಶದ ಪ್ರತಿಯನ್ನು ಅವರು … Continue reading *SSLC ಮಕ್ಕಳ ಕಿಸೆಗೂ ಕೈ ಹಾಕಿದ ಸರ್ಕಾರ; ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ ವಿದ್ಯಾರ್ಥಿಗಳಿಂದಲೇ ವಸೂಲಿಗೆ ಆದೇಶ*