*SSLC ಮಕ್ಕಳ ಕಿಸೆಗೂ ಕೈ ಹಾಕಿದ ಸರ್ಕಾರ; ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ ವಿದ್ಯಾರ್ಥಿಗಳಿಂದಲೇ ವಸೂಲಿಗೆ ಆದೇಶ*
HDK ಆಕ್ರೋಶ ಪ್ರಗತಿವಾಹಿನಿ ಸುದ್ದಿ: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಸರಕಾರವನ್ನು ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು; ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ. ಅಲ್ಲದೆ, ಸರಕಾರದ ಆದೇಶದ … Continue reading *SSLC ಮಕ್ಕಳ ಕಿಸೆಗೂ ಕೈ ಹಾಕಿದ ಸರ್ಕಾರ; ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ ವಿದ್ಯಾರ್ಥಿಗಳಿಂದಲೇ ವಸೂಲಿಗೆ ಆದೇಶ*
Copy and paste this URL into your WordPress site to embed
Copy and paste this code into your site to embed