*ಎಸ್.ಎಸ್.ಎಲ್.ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ರುಂಡ ಕಡಿದು ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಊರಿಗೆ ಖುಷಿತಂದಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೋರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ನಿನ್ನೆಯಷ್ಟೇ ಎಸ್.ಎಸ್.ಎಲ್.ಸಿ ರಿಸಲ್ಟ್ ಬಂದಿದೆ. ಉತ್ತಮ ಅಂಕಗಳಿಸಿದ ಸಂಭ್ರಮದಲ್ಲಿದ್ದ ಮೀನಾ ಎಂಬ ವಿದ್ಯಾರ್ಥಿನಿಯ ತಲೆಯನ್ನು ಕತ್ತರಿಸಿ ವ್ಯಕ್ತಿ ಕ್ರೌರ್ಯ ಮೆರೆದಿದ್ದಾನೆ. ಓಂಕಾರಪ್ಪ ವಿದ್ಯಾರ್ಥಿನಿಯ ರುಂಡ ಕಡಿದ ಆರೋಪಿ. ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿಯನ್ನು ಕರೆದೊಯ್ದು ರುಂಡ-ಮುಂಡ ಬೇರ್ಪಡಿಸಿ ಅಟ್ಟಹಾಸ ಮೆರೆದಿದ್ದಾನೆ. ಇಷ್ಟಕ್ಕೂ ಕೃತ್ಯಕ್ಕೆ ಕಾರಣ ನಿನ್ನೆಯೇ ಓಂಕಾರಪ್ಪ ಜೊತೆ ವಿದ್ಯಾರ್ಥಿನಿ ಮೀನಾಳ … Continue reading *ಎಸ್.ಎಸ್.ಎಲ್.ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ರುಂಡ ಕಡಿದು ಬರ್ಬರ ಹತ್ಯೆ*