*ಉನ್ನತ ಶಿಕ್ಷಣ ಪಡೆಯುವ ಮಕ್ಕಳ ಕನಸು ಸಾಕಾರಕ್ಕೆ ಸರ್ಕಾರದಿಂದ ಗುಡ್ ನ್ಯೂಸ್*
ಕ್ರಾಶ್ ಕೋರ್ಸ್ ಆರಂಭ; ಸಚಿವ ಮಧು ಬಂಗಾರಪ್ಪ ಪ್ರಗತಿವಾಹಿನಿ ಸುದ್ದಿ: ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಲಿಕಾ ತರಗತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.Home add -Advt ಅವರು ಇಂದು ತೀರ್ಥಹಳ್ಳಿಯ ರಂಗಮಂದಿರದಲ್ಲಿ … Continue reading *ಉನ್ನತ ಶಿಕ್ಷಣ ಪಡೆಯುವ ಮಕ್ಕಳ ಕನಸು ಸಾಕಾರಕ್ಕೆ ಸರ್ಕಾರದಿಂದ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed