*ಕಾಲ್ತುಳಿತ ದುರಂತ: ನಾಲ್ವರು ಆಯೋಜಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೆದಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಯೋಜಕರನ್ನು ಪೊಲೀಸರು ಬಂಧಿಸಿದ್ದಾರೆ. ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಪ್ರಕರಣ ಸಂಬಂಧ ನಾಲ್ವರು ಆಯೋಜಕರನ್ನು ಬಂಧಿಸಲಾಗಿದೆ. ಸಿಬ್ಬಂದಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್, ಸುಮಂತ್ ಸೇರಿದಂತೆ ನಾಲ್ವರು ಬಂಧಿತರು. ಕಬ್ಬನ್ ಪಾರ್ಕ್ ಪೊಲೀಸರಿಂದ ಬಂಧಿತರ ತೀವ್ರ ವಿಚಾರಣೆ ಆರಂಭವಾಗಿದೆ. Home add -Advt *BREAKING: ಬೆಂಗಳೂರು ನಗರ ಪೊಲೀಸ್ ಆಯುಕ್ತ … Continue reading *ಕಾಲ್ತುಳಿತ ದುರಂತ: ನಾಲ್ವರು ಆಯೋಜಕರು ಅರೆಸ್ಟ್*