*ಕಾಲ್ತುಳಿತ ಪ್ರಕರಣ: ಬಂಧಿತ ಆರೋಪಿಗಳು ಜೈಲುಪಾಲು*
ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರ್ ಸಿಬಿ ಸಿಬ್ಬಂದಿ ಜೈಲುಪಾಲಾಗಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಆರ್ ಸಿಬಿ ಮ್ಯಾನೇಜ್ಮೆಂಟ್ ನ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ ಎ ಕಂಪನಿ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 41ನೇ ಎಸಿಜೆ ಎಂ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೂನ್ … Continue reading *ಕಾಲ್ತುಳಿತ ಪ್ರಕರಣ: ಬಂಧಿತ ಆರೋಪಿಗಳು ಜೈಲುಪಾಲು*
Copy and paste this URL into your WordPress site to embed
Copy and paste this code into your site to embed