*ಹತ್ರಾಸ್ ನಲ್ಲಿ ಕಾಲ್ತುಳಿತ; 27 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ 27 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ. ಭೋಲೆ ಬಾಬಾ ಸಂತ್ಸಂಗ ಕಾರ್ಯಕ್ರಮದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಹತ್ರಾಸ್ ನ ಗ್ರಾಮದಲ್ಲಿ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಏಕಾಏಕಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪುರುಷರು, ಮೂವರು ಮಕ್ಕಳು, 22 ಮಹಿಳೆಯರು ಸೇರಿ 27 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ … Continue reading *ಹತ್ರಾಸ್ ನಲ್ಲಿ ಕಾಲ್ತುಳಿತ; 27 ಜನರು ದುರ್ಮರಣ*