*15 ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಎಂ.ಬಿ ಪಾಟೀಲ್*
ಪ್ರಗತಿವಾಹಿನಿ ಸುದ್ದಿ : ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು. ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದ … Continue reading *15 ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಎಂ.ಬಿ ಪಾಟೀಲ್*
Copy and paste this URL into your WordPress site to embed
Copy and paste this code into your site to embed