*ಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನ: 7 ನಿರ್ಣಯಗಳ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನಡೆಯತ್ತಿರುವ ಕನ್ನಡ ವೈದ್ಯ ಬರಹಗಾರರ ಐದನೆಯ ರಾಜ್ಯ ಸಮ್ಮೇಳನದ ಸಮಾರೋಪದಲ್ಲಿ ಒಟ್ಟು 7 ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ನಾ ಸೋಮೇಶ್ವರ ಅವರು,ಕನ್ನಡ ಸಂಘ / ಬಳಗಗಳ ಮೂಲಕ ಕನ್ನಡ ವೈದ್ಯ ಸಾಹಿತ್ಯದ ಬೆಳವಣಿಗೆ,ಪ್ರಾತಿನಿಧಿಕ ಕಥಾ ಸಂಕಲನ ಪ್ರಕಟಣೆ, ಪ್ರಸಾರಾಂಗ ಸ್ಥಾಪನೆ, ಇತರ ಪ್ರಸಾರಾಂಗಗಳ ಜೊತೆ ಸಹಕಾರ, ವೈದ್ಯಕೀಯ ಗ್ರಂಥಾಲಯಗಳಲ್ಲಿ ಕನ್ನಡ ವೈದ್ಯ ಸಾಹಿತ್ಯ ಲಭ್ಯತೆ, ಪಠ್ಯ ಪುಸ್ತಕಗಳಲ್ಲಿ ಆರೋಗ್ಯ ಸಾಹಿತ್ಯಕ್ಕೆ ಒತ್ತು, ಕನ್ನಡ ವೈದ್ಯ ಬರಹಗಾರರ ಮಾಹಿತಿ ದಾಖಲಿಸುವ ನಿರ್ಣಯ … Continue reading *ಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನ: 7 ನಿರ್ಣಯಗಳ ಅಂಗೀಕಾರ*