*ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ವಪಕ್ಷದ ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರಿಗೆ ಬುಲಾವ್ ನೀಡಿದೆ. ಶಾಸಕರು, ಹಿರಿಯ ಕಾಂಗ್ರೆಸ್ ನಾಯಕರು ಸೇರಿ 25 ಜನರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ. ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈಕಮಾಂಡ್ ಸಭೆ ನಡೆಸಲು ತೀರ್ಮಾನಿಸಿದೆ.Home add -Advt ಕಾಂಗ್ರೆಸ್ ನ ಪ್ರಮುಖ ಸಚಿವರು, ಶಾಸಕರು ಸೇರಿದಂತೆ … Continue reading *ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್*
Copy and paste this URL into your WordPress site to embed
Copy and paste this code into your site to embed