*ರಾಜ್ಯ ಸರ್ಕಾರ ತಕ್ಷಣವೇ  ಬರಗಾಲ ಘೋಷಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ*

ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟ: ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಈವರೆಗೆ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಲ್ಲಿ ಇನ್ನೂ ಬಿತ್ತನೆ ಪ್ರಾರಂಭವಾಗಿಲ್ಲ. ಮಳೆಯ ಕೊರತೆಯಿಂದ ರೈತರು ತೀವ್ರ … Continue reading *ರಾಜ್ಯ ಸರ್ಕಾರ ತಕ್ಷಣವೇ  ಬರಗಾಲ ಘೋಷಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ*