Latest

ರಾಜ್ಯ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಿದೆ. ಜುಲೈ 1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

Home add -Advt

ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ 1,282.72 ಕೋಟಿ ರೂಪಾಯಿಯನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

ಪೇಸಿಎಂ ಪೋಸ್ಟರ್ ಅಂಟಿಸುವವರೆಗೂ ಸರ್ಕಾರ ಏನು ಮಾಡ್ತಿತ್ತು? ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಕ್ರೋಶ

https://pragati.taskdun.com/politics/paycm-posterarun-singhbjp-core-committee-meeting/

ED ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

Related Articles

Back to top button