*ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ದಕ್ಷಿಣ ಯಾತ್ರಾ ಯೋಜನೆ ಆರಂಭ; ಸಬ್ಸಿಡಿ ದರದಲ್ಲಿ ಟಿಕೆಟ್ ಬುಕಿಂಗ್ ಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ತೆರಳುವ ರಾಜ್ಯದ ಯತರಾರ್ಥಿಗಳಿಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ದಕ್ಷಿಣ ಯಾತ್ರಾ ಯೋಜನೆ ಆರಂಭಿಸಿದ್ದು, ವಾಗಿದ್ದು, ಆನ್ ಲೈನ್ ನಲ್ಲಿ ಸಬ್ಸಿಡಿ ದರದಲ್ಲಿ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಆಸಕ್ತ ಯಾತ್ರಾರ್ಥಿಕರು IRTC ರೈಲ್ವೆ ಆಪ್ ಮೂಲಕ ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಬಹುದು. ಮೊದಲ ಹಂತದಲ್ಲಿ ಎರಡು ರೈಲುಗಳಲ್ಲಿ ದಕ್ಷಿಣ ಯಾತ್ರೆ ನಡೆಯಲಿದೆ. ಜನವರಿ 18ರಂದು ದಕ್ಷಿಣ ಯಾತ್ರೆ ಮೊದಲ ರೈಲು ಹೊರಡಲಿದೆ. ಜನವರಿ 30ರಂದು … Continue reading *ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ದಕ್ಷಿಣ ಯಾತ್ರಾ ಯೋಜನೆ ಆರಂಭ; ಸಬ್ಸಿಡಿ ದರದಲ್ಲಿ ಟಿಕೆಟ್ ಬುಕಿಂಗ್ ಗೆ ಚಾಲನೆ*